Advertisement
ವೆದರ್ ಮಿರರ್

Karnataka Weather | 21-04-2024 | ರಾಜ್ಯದ ಕೆಲವು ಕಡೆ ಮಳೆಯ ಲಕ್ಷಣ ಇದೆ |

Share

22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

17 mins ago

Karnataka Weather | 21-05-2024 | ರಾಜ್ಯದ ಹಲವು ಕಡೆ ಮುಂದುವರಿದ ಮಳೆ | ಮೇ.23 ನಂತರ ಮಳೆ ಕಡಿಮೆ |

ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…

54 mins ago

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

17 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

23 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

24 hours ago