Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

May 1, 2024
1:53 PM
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶೃಂಗೇರಿ, ಚಾರ್ಮಾಡಿ, ಕುದುರೆಮುಖ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?
May 21, 2024
4:55 PM
by: The Rural Mirror ಸುದ್ದಿಜಾಲ
ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ
May 21, 2024
3:53 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |
May 21, 2024
3:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror