ವೆದರ್ ಮಿರರ್

Karnataka Weather | 21-03-2024 | ಇಂದು ರಾಜ್ಯದ ಹಲವು ಕಡೆ ತುಂತುರು ಮಳೆ | ಮಲೆನಾಡು ಭಾಗದಲ್ಲಿ ಒಂದು ವಾರ ಮಳೆಯ ವಾತಾವರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

22.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕೊಡಗು ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಹೊರನಾಡು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು) ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

1 hour ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

4 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

10 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

10 hours ago