12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚನೆ ಇದೆ. (ಚಾರ್ಮಾಡಿ, ಆಗುಂಬೆ ಶೃಂಗೇರಿ, ಕೊಡಗು ಭಾಗಗಳಲ್ಲಿ 3.30 PM ಮುಂಚೆ ಮಳೆ ಆರಂಭವಾದರೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆ ಹೆಚ್ಚಿದೆ.) ಉತ್ತರ ಕನ್ನಡ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ (ಸಕಲೇಶಪುರ ಸುತ್ತಮುತ್ತ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…
ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ…
ಮಂಗಳೂರು(Mangaluru) ತನ್ನ ಹಲವಾರು ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ(Kukke subrahmanya), ಶ್ರೀ ಕ್ಷೇತ್ರ…
ಸಿಮೆಂಟ್ - ಕಬ್ಬಿಣ(cement- Iron) ಬಂದ ಮೇಲೆ ಮೂಲೆ ಗುಂಪಾಗಿದ್ದ ಬಿದಿರಿಗೆ(Bamboo) ಇತ್ತೀಚೆಗೆ…
ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.