Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

May 14, 2024
11:26 AM
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

15.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror