Advertisement
ವೆದರ್ ಮಿರರ್

Karnataka Weather | 08.06.2024 | ಹಲವು ಕಡೆ ಮಳೆ ನಿರೀಕ್ಷೆ | ಕೆಲವು ಕಡೆ ಭಾರೀ ಮಳೆ ಸಾಧ್ಯತೆ | ಜೂ. 10ರಿಂದ ಮಳೆ ಕ್ಷೀಣ

Share

09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದ ತಾಲ್ಲೂಕುಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಚಿತ್ರದುರ್ಗ ಉತ್ತರ ಭಾಗ, ದಾವಣಗೆರೆ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುನಿಮ್ನತೆ (ಕಡಿಮೆ ಒತ್ತಡ) ಉಂಟಾಗಿದ್ದು, ಮುಂಗಾರು ಮಾರುತಗಳು ಗೋವಾ ಕರಾವಳಿ ಮೂಲಕ ಕೇಂದ್ರಿತವಾಗಿ ಸಾಗುತ್ತಿದೆ. ಈ ವಾಯುನಿಮ್ನತೆಯು ಮತ್ತಷ್ಟು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಜೂ. 10ರಿಂದ ಮಳೆ ಕ್ಷೀಣಿಸಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 02.07.2024 | ರಾಜ್ಯದ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ

03.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

16 mins ago

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ…

43 mins ago

ಪಾಲಿಹೌಸ್‌ನೊಳಗೆ ವಿದೇಶಿ ಸೌತೆ ಬೆಳೆದ ಮಾದರಿ ಕೃಷಿಕ : ಕಡಿಮೆ ಖರ್ಚಿನಲ್ಲಿ ಮಂಡ್ಯದಲ್ಲಿ ಇಂಗ್ಲಿಷ್‌ ಸೌತೆ

ರೈತರು(Farmer) ಒಂದೇ ಕೃಷಿಗೆ(agriculture) ಒಗ್ಗಿಕೊಳ್ಳದೆ ಬೇರೆ ಬೇರೆ ಬೆಳೆಗಳನ್ನು ಬೆಳೆಯುವ(Crop) ಬಗ್ಗೆ ಪ್ರಯೋಗ(Experiment)…

1 hour ago

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ : `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ : ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

ಭಗವದ್ಗೀತೆ(Bhagavad Gita) .. ಹಿಂದೂ ಧರ್ಮದ(Hindu Religion) ಪವಿತ್ರ ಗ್ರಂಥ.. ಹಿಂದೂ ಧರ್ಮದವರ ಹೊರತಾಗಿ…

2 hours ago

ಬೀದರ್‌ನ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌ : ಪಂಚ ಗ್ಯಾರಂಟಿಯಿಂದ ಸರ್ಕಾರದ ಬಳಿ ದುಡ್ಡಿಲ್ಲ : ವಿದ್ಯಾರ್ಥಿಗಳ ಆಕ್ರೋಶ

ಹೊಟ್ಟೆಗೆ ಹಿಟ್ಟು ಸಿಕ್ರೆನೆ ಮುಂದಿನದು ಎಲ್ಲಾ.. ಆದ್ರೆ ನಮ್ಮ ಸರ್ಕಾರಗಳು(Govt) ಹೊಟ್ಟೆಗೆ ಬೇಕಾದನ್ನು…

3 hours ago