09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದ ತಾಲ್ಲೂಕುಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ ಉತ್ತರ ಭಾಗ, ದಾವಣಗೆರೆ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುನಿಮ್ನತೆ (ಕಡಿಮೆ ಒತ್ತಡ) ಉಂಟಾಗಿದ್ದು, ಮುಂಗಾರು ಮಾರುತಗಳು ಗೋವಾ ಕರಾವಳಿ ಮೂಲಕ ಕೇಂದ್ರಿತವಾಗಿ ಸಾಗುತ್ತಿದೆ. ಈ ವಾಯುನಿಮ್ನತೆಯು ಮತ್ತಷ್ಟು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಜೂ. 10ರಿಂದ ಮಳೆ ಕ್ಷೀಣಿಸಲಿದೆ.
03.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil). ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ…
ಭಾರತ ವಿಶ್ವ ಕಪ್(T20 World Cup2024) ಗೆದ್ದಾಗ ಮೈದಾನದಲ್ಲಿ ಕಂಡ ಈ ವ್ಯಕ್ತಿ…
ರೈತರು(Farmer) ಒಂದೇ ಕೃಷಿಗೆ(agriculture) ಒಗ್ಗಿಕೊಳ್ಳದೆ ಬೇರೆ ಬೇರೆ ಬೆಳೆಗಳನ್ನು ಬೆಳೆಯುವ(Crop) ಬಗ್ಗೆ ಪ್ರಯೋಗ(Experiment)…
ಭಗವದ್ಗೀತೆ(Bhagavad Gita) .. ಹಿಂದೂ ಧರ್ಮದ(Hindu Religion) ಪವಿತ್ರ ಗ್ರಂಥ.. ಹಿಂದೂ ಧರ್ಮದವರ ಹೊರತಾಗಿ…
ಹೊಟ್ಟೆಗೆ ಹಿಟ್ಟು ಸಿಕ್ರೆನೆ ಮುಂದಿನದು ಎಲ್ಲಾ.. ಆದ್ರೆ ನಮ್ಮ ಸರ್ಕಾರಗಳು(Govt) ಹೊಟ್ಟೆಗೆ ಬೇಕಾದನ್ನು…