ಹವಾಮಾನ ವರದಿ | 17-09-2024 | ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು-ಮಳೆ| ರಾಜ್ಯದ ಉಳಿದೆಡೆ ಮೋಡ-ಬಿಸಿಲು |

September 17, 2024
11:51 AM
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.

18.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಈಗ ಉತ್ತರಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿವೆ. ಇನ್ನೂ 2 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮತ್ತು ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 20ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

Advertisement

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಮೋಡ ಹಾಗೂ ಉತ್ತರ ಒಳನಾಡಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವೆದರ್‌ ಮಿರರ್‌ | 19.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ |
September 19, 2024
12:37 PM
by: ಸಾಯಿಶೇಖರ್ ಕರಿಕಳ
ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?
September 19, 2024
10:13 AM
by: ದ ರೂರಲ್ ಮಿರರ್.ಕಾಂ
ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ
September 18, 2024
11:06 PM
by: ದ ರೂರಲ್ ಮಿರರ್.ಕಾಂ
ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ
September 18, 2024
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror