ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

May 3, 2025
6:23 AM
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.  ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ.  ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. 

Advertisement

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.  ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror