Weather Mirror | 11-11-2023 | ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ | ವಾಯಭಾರ ಕುಸಿತದ ಲಕ್ಷಣ ಆರಂಭ |

November 11, 2023
1:38 PM
ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ
May 3, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ
May 3, 2025
9:54 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ
May 3, 2025
9:23 PM
by: The Rural Mirror ಸುದ್ದಿಜಾಲ
ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
May 3, 2025
9:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group