ಸುದ್ದಿಗಳು

Weather Mirror | 11-11-2023 | ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ | ವಾಯಭಾರ ಕುಸಿತದ ಲಕ್ಷಣ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

3 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

3 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

10 hours ago