Advertisement
ವೆದರ್ ಮಿರರ್

Weather Mirror | 16-11-2023 | ರಾಜ್ಯದಲ್ಲಿ ಒಣಹವೆ | ನ.19 ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ |

Share

17.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸ್ವಲ್ಪ ಮೋಡದ ವಾತಾವರಣ ಇರಬಹುದು.ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 17ರ ರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ನವೆಂಬರ್ 19ರಂದು ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವು ಉಂಟಾಗುವ ಲಕ್ಷಣಗಳಿದ್ದು, ಆಂದ್ರಾ ಕರಾವಳಿ ಕಡೆ ಚಲಿಸುವ ಸಾಧ್ಯತೆ. ಪರಿಣಾಮವಾಗಿ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago