Weather Mirror | 14-12-2023 | ಕರ್ನಾಟಕದಾದ್ಯಂತ ಒಣ ಹವೆ | ವಾಯುಭಾರ ಕುಸಿತದಿಂದ ಸದ್ಯಕ್ಕಿಲ್ಲ ಪರಿಣಾಮ |

December 14, 2023
10:46 AM
ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.

15.12. 2023 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣ ಹವೆ ಆವರಿಸಲಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಒಮಾನ್ ಕರಾವಳಿಗೆ ತಲುಪಲಿದ್ದು, ಅದರಿಂದ ಇನ್ನು ಯಾವುದೇ ಪರಿಣಾಮವಿಲ್ಲ.

ಡಿಸೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror