Advertisement
ವೆದರ್ ಮಿರರ್

Weather Mirror | 02-01-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಈ ಬಾರಿ ಚಳಿಯೂ ಕ್ಷೀಣ…? |

Share

3.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮೋಡ ಇರಬಹುದು. ಕುದುರೆಮುಖ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಧಾರವಾಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ.  ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಲಕ್ಷಣಗಳಿವೆ. ಇದರೊಂದಿಗೆ ಚಳಿಯ ವಾತಾವರಣವು ಸಮಾಪ್ತಿಗೊಳ್ಳುವ ಸಾಧ್ಯತೆಯೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago