07.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಶಿವಮೊಗ್ಗ ಈಗಾಗಲೇ ಮಳೆಯಾಗಿದೆ). ಮೈಸೂರು ಉತ್ತಮ, ಚಾಮರಾಜನಗರ, ಮಂಡ್ಯ, ತುಮಕೂರು ಉತ್ತರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಮನಗರ, ಬೆಂಗಳೂರು, ಹಾವೇರಿ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. (ಧಾರವಾಡ ಈಗಾಗಲೇ ಮಳೆಯಾಗಿದೆ)
ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…