Karnataka Weather | 25-02-2024 | ಹಲವು ಕಡೆ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

February 25, 2024
2:57 PM
ಕರ್ನಾಟಕ ಹವಾಮಾನ ವರದಿ

26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಯಾದಗಿರಿ, ಗದಗ, ಕಲಬುರ್ಗಿ, ವಿಜಯಪುರ ಬೀದರ್ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.

ಫೆಬ್ರವರಿ 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು ಉತ್ತರ ಒಳನಾಡು ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror