ವೆದರ್ ಮಿರರ್

Weather Mirror | 05-11-2023 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

06.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ, ಅಲ್ಲಲ್ಲಿ ತುಂತುರು, ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪಾವಗಡ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

1 minute ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

9 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

10 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

10 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

10 hours ago