Karnataka Weather | 11-03-2024 | ರಾಜ್ಯದೆಲ್ಲೆಡೆ ಮೋಡ- ಒಣ ಹವೆ | ಮಾ.13 ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

March 11, 2024
1:04 PM
ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ. ಮಾ.13-14 ರಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಉ ಸುಬ್ರಹ್ಮಣ್ಯ ಸೇರಿದಂತೆ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ.

12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಮೋಡದ ಪರಿಣಾಮದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.

ಈಗಿನ ಪ್ರಕಾರ ಮಾರ್ಚ್ 13 ಹಾಗೂ 14ರಂದು ಕೊಡಗು ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.

As of now, rain is forecast in a couple of places in Kodagu district on March 13 and 14.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ
ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group