ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ.
ಅ.9 ರಂದು ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ಎಸ್ ಮಹಾದೇವನ್ ತಿರುವಂತನಪುರಂ, ಪಿಟೀಲಿನಲ್ಲಿ ಆದರ್ಶ ಅಜಯಕುಮಾರ್ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಟಿ ಗೋವಿಂದಪ್ರಸಾದ್ ಭಾಗವಹಿಸುವರು.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…