ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ.
ಅ.9 ರಂದು ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ಎಸ್ ಮಹಾದೇವನ್ ತಿರುವಂತನಪುರಂ, ಪಿಟೀಲಿನಲ್ಲಿ ಆದರ್ಶ ಅಜಯಕುಮಾರ್ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಟಿ ಗೋವಿಂದಪ್ರಸಾದ್ ಭಾಗವಹಿಸುವರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…