ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ.
ಅ.9 ರಂದು ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ಎಸ್ ಮಹಾದೇವನ್ ತಿರುವಂತನಪುರಂ, ಪಿಟೀಲಿನಲ್ಲಿ ಆದರ್ಶ ಅಜಯಕುಮಾರ್ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಟಿ ಗೋವಿಂದಪ್ರಸಾದ್ ಭಾಗವಹಿಸುವರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…