ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ.
ಅ.9 ರಂದು ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ಎಸ್ ಮಹಾದೇವನ್ ತಿರುವಂತನಪುರಂ, ಪಿಟೀಲಿನಲ್ಲಿ ಆದರ್ಶ ಅಜಯಕುಮಾರ್ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಟಿ ಗೋವಿಂದಪ್ರಸಾದ್ ಭಾಗವಹಿಸುವರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…