ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ.
ಅ.9 ರಂದು ಸಂಜೆ 5.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಹಾಡುಗಾರಿಕೆಯಲ್ಲಿ ಎಸ್ ಮಹಾದೇವನ್ ತಿರುವಂತನಪುರಂ, ಪಿಟೀಲಿನಲ್ಲಿ ಆದರ್ಶ ಅಜಯಕುಮಾರ್ ಗುರುವಾಯೂರು, ಮೃದಂಗದಲ್ಲಿ ವಿಷ್ಣು ಚಿಂತಾಮಣಿ ಗುರುವಾಯೂರ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಟಿ ಗೋವಿಂದಪ್ರಸಾದ್ ಭಾಗವಹಿಸುವರು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…