ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ತು | ವಿವಿಧ ದತ್ತಿ ಪ್ರಶಸ್ತಿಗಳಿಗೆ 49 ಕೃತಿ ಆಯ್ಕೆ | ದ ಕ ಜಿಲ್ಲೆಯ ಹಲವರಿಗೆ ಬಹುಮಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್‌ರಾಜ್‌, ಡಾ.ಎಚ್‌ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.

Advertisement
2021 ಜನವರಿಯಿಂದ ಡಿಸೆಂಬರ್‌ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್‌ ಜಿ ಶ್ರೀಧರ್‌ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್‌ರಾಜ್‌ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್‌ ಭಟ್‌ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್‌ ಅವರ ನಿತ್ಯಪುಷ್ಪ ಮತ್ತು ಗೂಗಲ್‌ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

2 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

12 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

12 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…

1 day ago

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…

1 day ago