Advertisement
ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ತು | ವಿವಿಧ ದತ್ತಿ ಪ್ರಶಸ್ತಿಗಳಿಗೆ 49 ಕೃತಿ ಆಯ್ಕೆ | ದ ಕ ಜಿಲ್ಲೆಯ ಹಲವರಿಗೆ ಬಹುಮಾನ |

Share

ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್‌ರಾಜ್‌, ಡಾ.ಎಚ್‌ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.

2021 ಜನವರಿಯಿಂದ ಡಿಸೆಂಬರ್‌ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್‌ ಜಿ ಶ್ರೀಧರ್‌ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್‌ರಾಜ್‌ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್‌ ಭಟ್‌ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್‌ ಅವರ ನಿತ್ಯಪುಷ್ಪ ಮತ್ತು ಗೂಗಲ್‌ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago