Advertisement
ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ತು | ವಿವಿಧ ದತ್ತಿ ಪ್ರಶಸ್ತಿಗಳಿಗೆ 49 ಕೃತಿ ಆಯ್ಕೆ | ದ ಕ ಜಿಲ್ಲೆಯ ಹಲವರಿಗೆ ಬಹುಮಾನ |

Share

ಕನ್ನಡ ಸಾಹಿತ್ಯ ಪರಿಷತ್ತು 2021 ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53 ಕೃತಿಗಳ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ತಿಳಿಸಿದ್ದಾರೆ. ಈ ಪ್ರಶಸ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಚಂದ್ರಶೇಖರ ದಾಮ್ಲೆ, ಡಾ.ದೀಪಾ ಫಡ್ಕೆ, ಡಾ.ಮುರಳಿಮೋಹನ ಚೂಂತಾರು, ಸ್ಮಿತಾ ಅಮೃತ್‌ರಾಜ್‌, ಡಾ.ಎಚ್‌ ಜಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ.

2021 ಜನವರಿಯಿಂದ ಡಿಸೆಂಬರ್‌ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಈ ಸಾಲಿನ ವಿವಿಧ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2000 ಕ್ಕೂ ಹೆಚ್ಚು ಲೇಖಕರು ಹಾಗೂ ಪ್ರಕಾಶಕರು ಕೃತಿಗಳನ್ನು ಕಳುಹಿಸಿದ್ದರು .ಅದರಲ್ಲಿ ಈ ಆಯ್ಕೆ ನಡೆದಿದೆ. ಈ ಬಹುಮಾನಕ್ಕೆ ಆಯ್ಕೆಯಾದವರಲ್ಲಿ ಡಾ.ಮುರಳಿಮೋಹನ ಚೂಂತಾರು ಅವರ ಸಂಗಾತಿ , ಡಾ.ಎಚ್‌ ಜಿ ಶ್ರೀಧರ್‌ ಅವರ ಚಪಡ(ಕಾದಂಬರಿ), ಡಾ.ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ, ಡಾ.ದೀಪಾ ಫಡ್ಕೆ ಅವರ ಮುಂದಣ ಹೆಜ್ಜೆ , ಸ್ಮಿತಾ ಅಮೃತ್‌ರಾಜ್‌ ಅವರ ನೆಲದಾಯ ಪರಿಮಳ, ಯಶಸ್ವಿನಿ ಕದ್ರಿ ಅವರ ಊರು ಹೇಳಿದ ಕಥೆ, ಬಿ ಸತ್ಯವತಿ ಎಸ್‌ ಭಟ್‌ ಕೊಳಚಿಪ್ಪು ಅವರ ನವಿಲಗರಿ ಕೃತಿ, ನಿರ್ಮಲ ಸುರತ್ಕಲ್‌ ಅವರ ನಿತ್ಯಪುಷ್ಪ ಮತ್ತು ಗೂಗಲ್‌ ಗುರು ಎಂಬ ಕೃತಿಗಳು ಆಯ್ಕೆಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

6 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

6 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

20 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

20 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago