ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…