ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…