ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…