ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |

March 29, 2022
9:28 PM

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. 

ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು.  ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror