ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |

March 29, 2022
9:28 PM

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. 

ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು.  ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror