ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು.
ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು. ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…