ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು.
ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು. ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…