ಇರಾನ್ ಸೇಬು ಭಾರತ ಪ್ರವೇಶಕ್ಕೆ ಕಾಶ್ಮೀರ ಬೆಳೆಗಾರರ ವಿರೋಧ | ಅಡಿಕೆ ಮಾದರಿಯಲ್ಲಿಯೇ ಅಕ್ರಮವಾಗಿ ಆಮದಾಗುವ ಸೇಬು |

January 6, 2022
8:32 PM

ಇರಾನ್‌ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

Advertisement

ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್‌ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು  ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್‌ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.

ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror