ಇರಾನ್ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…