ಇರಾನ್ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…