Advertisement
ಕೃಷಿ

ಇರಾನ್ ಸೇಬು ಭಾರತ ಪ್ರವೇಶಕ್ಕೆ ಕಾಶ್ಮೀರ ಬೆಳೆಗಾರರ ವಿರೋಧ | ಅಡಿಕೆ ಮಾದರಿಯಲ್ಲಿಯೇ ಅಕ್ರಮವಾಗಿ ಆಮದಾಗುವ ಸೇಬು |

Share

ಇರಾನ್‌ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

Advertisement
Advertisement

ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್‌ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು  ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್‌ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.

Advertisement

ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

57 mins ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

23 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

23 hours ago