ಇರಾನ್ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…