ಇರಾನ್ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…