Advertisement
The Rural Mirror ಕಾಳಜಿ

ಮಳೆಗಾಲ ಬಂದರೆ ಇಲ್ಲಿಯ ಜನರಿಗೆ ಭಯ..! | ಅಧಿಕಾರಿ-ಜನಪ್ರತಿನಿಧಿಗಳಿಗೆ ನಿರಾತಂಕ..! | ಇದು ಗ್ರಾಮೀಣ ಪ್ರತಿಬಿಂಬ

Share
ಗ್ರಾಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ ಸ್ಥಿತಿ ಇದೆ. ಇದಕ್ಕೆ ಉದಾಹರಣೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಕಟ್ಟ ನಿವಾಸಿಗಳು. ಏನಿದು ಇವರ ಸಂಕಷ್ಟ ಇಲ್ಲಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರಕ್ಕೆ ತೆರಳುವ ರಸ್ತೆ ಇದೆ. ಇದು ಮೂಲ ರಸ್ತೆಯೂ ಆಗಿದೆ. ಈ ರಸ್ತೆಯಲ್ಲಿ  ಕಿರು ಸೇತುವೆಯೊಂದು ಸಿಗುತ್ತದೆ. ಈ ಸೇತುವೆ ಕುಸಿದ ಒಡೆದು ಹೋಗಿದೆ. ತಳ ಭಾಗವೂ ಅರ್ಧದಷ್ಟು ಕುಸಿದಿದೆ.
Advertisement
Advertisement
Advertisement
Advertisement
ಇಂದೋ ನಾಳೆಯೋ ಕುಸಿಯುವ ಭೀತಿ ಎದುರಾಗಿದೆ. ಕಳೆದ ಆರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಈಗ ಪ್ರತೀ ಮಳೆಗಾಲ ಬಂದರೆ ಸ್ಥಳೀಯರಿಗೆ  ರಸ್ತೆ ಸೇತುವೆ ಕೊಚ್ಚಿ ಹೋಗುವ ಭಯದಿಂದ ಇರುವ ಪರಿಸ್ಥಿತಿ ಇದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.  ಮುಂದೆ ಸಂಪೂರ್ಣ ಕುಸಿಯುವ ಮುನ್ನ ಅಥವಾ ಅನಾಹುತವಾಗುವ ಮುನ್ನ ಯಾರಾದರೂ ಎಚ್ಚೆತ್ತುಕೊಂಡಾರೆಯೇ ಎಂದು ಜನರು ಕೇಳುವ ಸ್ಥಿತಿ ಬಂದಿದೆ. ಆಡಳಿತಕ್ಕೆ ಕೇಳಿಸೀತೇ ? ಜನಪ್ರತಿನಿಧಿಗಳು ಗಮನಿಸಿಯಾರೇ ?
ಕಳೆದ 6  ವರ್ಷಗಳಿಂದ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರದ ಕಿರು ಸೇತುವೆ ಕುಸಿದು ಹೋಗಿದೆ. ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಸಂಬಂಧಿತರು ಈ ಕಡೆ ಸ್ಪಂದಿಸಿದರೆ ಉತ್ತಮ ಎನ್ನುತ್ತಾರೆ ಮಿಥುನ್‌ ಕುಮಾರ್.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

8 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

8 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

9 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

9 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

23 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

23 hours ago