Advertisement
The Rural Mirror ಕಾಳಜಿ

ಮಳೆಗಾಲ ಬಂದರೆ ಇಲ್ಲಿಯ ಜನರಿಗೆ ಭಯ..! | ಅಧಿಕಾರಿ-ಜನಪ್ರತಿನಿಧಿಗಳಿಗೆ ನಿರಾತಂಕ..! | ಇದು ಗ್ರಾಮೀಣ ಪ್ರತಿಬಿಂಬ

Share
ಗ್ರಾಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ ಸ್ಥಿತಿ ಇದೆ. ಇದಕ್ಕೆ ಉದಾಹರಣೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಕಟ್ಟ ನಿವಾಸಿಗಳು. ಏನಿದು ಇವರ ಸಂಕಷ್ಟ ಇಲ್ಲಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರಕ್ಕೆ ತೆರಳುವ ರಸ್ತೆ ಇದೆ. ಇದು ಮೂಲ ರಸ್ತೆಯೂ ಆಗಿದೆ. ಈ ರಸ್ತೆಯಲ್ಲಿ  ಕಿರು ಸೇತುವೆಯೊಂದು ಸಿಗುತ್ತದೆ. ಈ ಸೇತುವೆ ಕುಸಿದ ಒಡೆದು ಹೋಗಿದೆ. ತಳ ಭಾಗವೂ ಅರ್ಧದಷ್ಟು ಕುಸಿದಿದೆ.
Advertisement
ಇಂದೋ ನಾಳೆಯೋ ಕುಸಿಯುವ ಭೀತಿ ಎದುರಾಗಿದೆ. ಕಳೆದ ಆರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಈಗ ಪ್ರತೀ ಮಳೆಗಾಲ ಬಂದರೆ ಸ್ಥಳೀಯರಿಗೆ  ರಸ್ತೆ ಸೇತುವೆ ಕೊಚ್ಚಿ ಹೋಗುವ ಭಯದಿಂದ ಇರುವ ಪರಿಸ್ಥಿತಿ ಇದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.  ಮುಂದೆ ಸಂಪೂರ್ಣ ಕುಸಿಯುವ ಮುನ್ನ ಅಥವಾ ಅನಾಹುತವಾಗುವ ಮುನ್ನ ಯಾರಾದರೂ ಎಚ್ಚೆತ್ತುಕೊಂಡಾರೆಯೇ ಎಂದು ಜನರು ಕೇಳುವ ಸ್ಥಿತಿ ಬಂದಿದೆ. ಆಡಳಿತಕ್ಕೆ ಕೇಳಿಸೀತೇ ? ಜನಪ್ರತಿನಿಧಿಗಳು ಗಮನಿಸಿಯಾರೇ ?
ಕಳೆದ 6  ವರ್ಷಗಳಿಂದ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರದ ಕಿರು ಸೇತುವೆ ಕುಸಿದು ಹೋಗಿದೆ. ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಸಂಬಂಧಿತರು ಈ ಕಡೆ ಸ್ಪಂದಿಸಿದರೆ ಉತ್ತಮ ಎನ್ನುತ್ತಾರೆ ಮಿಥುನ್‌ ಕುಮಾರ್.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

13 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

20 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

1 day ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

1 day ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

3 days ago