Advertisement
The Rural Mirror ಕಾಳಜಿ

ಮಳೆಗಾಲ ಬಂದರೆ ಇಲ್ಲಿಯ ಜನರಿಗೆ ಭಯ..! | ಅಧಿಕಾರಿ-ಜನಪ್ರತಿನಿಧಿಗಳಿಗೆ ನಿರಾತಂಕ..! | ಇದು ಗ್ರಾಮೀಣ ಪ್ರತಿಬಿಂಬ

Share
ಗ್ರಾಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ ಸ್ಥಿತಿ ಇದೆ. ಇದಕ್ಕೆ ಉದಾಹರಣೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಕಟ್ಟ ನಿವಾಸಿಗಳು. ಏನಿದು ಇವರ ಸಂಕಷ್ಟ ಇಲ್ಲಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರಕ್ಕೆ ತೆರಳುವ ರಸ್ತೆ ಇದೆ. ಇದು ಮೂಲ ರಸ್ತೆಯೂ ಆಗಿದೆ. ಈ ರಸ್ತೆಯಲ್ಲಿ  ಕಿರು ಸೇತುವೆಯೊಂದು ಸಿಗುತ್ತದೆ. ಈ ಸೇತುವೆ ಕುಸಿದ ಒಡೆದು ಹೋಗಿದೆ. ತಳ ಭಾಗವೂ ಅರ್ಧದಷ್ಟು ಕುಸಿದಿದೆ.
Advertisement
Advertisement
ಇಂದೋ ನಾಳೆಯೋ ಕುಸಿಯುವ ಭೀತಿ ಎದುರಾಗಿದೆ. ಕಳೆದ ಆರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಈಗ ಪ್ರತೀ ಮಳೆಗಾಲ ಬಂದರೆ ಸ್ಥಳೀಯರಿಗೆ  ರಸ್ತೆ ಸೇತುವೆ ಕೊಚ್ಚಿ ಹೋಗುವ ಭಯದಿಂದ ಇರುವ ಪರಿಸ್ಥಿತಿ ಇದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.  ಮುಂದೆ ಸಂಪೂರ್ಣ ಕುಸಿಯುವ ಮುನ್ನ ಅಥವಾ ಅನಾಹುತವಾಗುವ ಮುನ್ನ ಯಾರಾದರೂ ಎಚ್ಚೆತ್ತುಕೊಂಡಾರೆಯೇ ಎಂದು ಜನರು ಕೇಳುವ ಸ್ಥಿತಿ ಬಂದಿದೆ. ಆಡಳಿತಕ್ಕೆ ಕೇಳಿಸೀತೇ ? ಜನಪ್ರತಿನಿಧಿಗಳು ಗಮನಿಸಿಯಾರೇ ?
ಕಳೆದ 6  ವರ್ಷಗಳಿಂದ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರದ ಕಿರು ಸೇತುವೆ ಕುಸಿದು ಹೋಗಿದೆ. ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಸಂಬಂಧಿತರು ಈ ಕಡೆ ಸ್ಪಂದಿಸಿದರೆ ಉತ್ತಮ ಎನ್ನುತ್ತಾರೆ ಮಿಥುನ್‌ ಕುಮಾರ್.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

7 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

14 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

14 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

17 hours ago