ನಿಧನ‌ ಸುದ್ದಿಗಳು

ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ (83) ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 

Advertisement

ಫೆಬ್ರವರಿ 4,1937ರಂದು ಪ್ರಸಿದ್ಧ ಕಥನ್ ನೃತ್ಯ ಕುಟುಂಬದಲ್ಲಿ ಜನಿಸಿದರು. ಇವರ ಮೊದಲಿನ ಹೆಸರು ಮೋಹನ್ ನಾಥ್ ಮಿಶ್ರಾ.  28 ವರ್ಷದವರಾಗಿದ್ದಾಗ, ಬಿರ್ಜು ಮಹಾರಾಜ್ ಅವರ ನೃತ್ಯ ಪ್ರಕಾರದ ಪಾಂಡಿತ್ಯವು ಇವರಿಗೆ ಅಸ್ಕರ್ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ತಂದುಕೊಟ್ಟಿತು.

ಅದ್ಬುತ ನೃತ್ಯ ಸಂಯೋಜಕರಾಗಿದ್ದ ಅವರು ನೃತ್ಯ- ನಾಟಕಗಳ ಮೂಲಕ ಜನಮನ ಗೆದ್ದಿದ್ದರು. ಬಿರ್ಜು ಮಹಾರಾಜ್ ಅವರು 1986 ರಲ್ಲಿ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ನೃತ್ಯದ ವಿಡಿಯೋ ಇಲ್ಲಿದೆ….

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

4 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

6 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

6 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

6 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

7 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

7 hours ago