ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ (83) ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಫೆಬ್ರವರಿ 4,1937ರಂದು ಪ್ರಸಿದ್ಧ ಕಥನ್ ನೃತ್ಯ ಕುಟುಂಬದಲ್ಲಿ ಜನಿಸಿದರು. ಇವರ ಮೊದಲಿನ ಹೆಸರು ಮೋಹನ್ ನಾಥ್ ಮಿಶ್ರಾ. 28 ವರ್ಷದವರಾಗಿದ್ದಾಗ, ಬಿರ್ಜು ಮಹಾರಾಜ್ ಅವರ ನೃತ್ಯ ಪ್ರಕಾರದ ಪಾಂಡಿತ್ಯವು ಇವರಿಗೆ ಅಸ್ಕರ್ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ತಂದುಕೊಟ್ಟಿತು.
ಅದ್ಬುತ ನೃತ್ಯ ಸಂಯೋಜಕರಾಗಿದ್ದ ಅವರು ನೃತ್ಯ- ನಾಟಕಗಳ ಮೂಲಕ ಜನಮನ ಗೆದ್ದಿದ್ದರು. ಬಿರ್ಜು ಮಹಾರಾಜ್ ಅವರು 1986 ರಲ್ಲಿ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ನೃತ್ಯದ ವಿಡಿಯೋ ಇಲ್ಲಿದೆ….
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…