ಕವನ | ಸಾಧನೆಯ ಹಾದಿಯಲ್ಲಿ

September 19, 2021
10:22 PM

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…

Advertisement
Advertisement
Advertisement

ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…

Advertisement

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,

ನಾವು ಸತ್ತ ಮೇಲೂ ಬದುಕುವುದೇ ಜೀವನ…

Advertisement

 # ಉಲ್ಲಾಸ್ ಕಜ್ಜೋಡಿ

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror