ಅನುಕ್ರಮ

ಕವನ | ಸಾಧನೆಯ ಹಾದಿಯಲ್ಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…

Advertisement

ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,

ನಾವು ಸತ್ತ ಮೇಲೂ ಬದುಕುವುದೇ ಜೀವನ…

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

3 minutes ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

14 minutes ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

30 minutes ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

3 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

1 day ago