Advertisement
ಅಂಕಣ

ಕವನ | ಸಾಧನೆಯ ಹಾದಿಯಲ್ಲಿ

Share

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…

Advertisement
Advertisement

ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…

Advertisement

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,

ನಾವು ಸತ್ತ ಮೇಲೂ ಬದುಕುವುದೇ ಜೀವನ…

Advertisement

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

19 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

20 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

3 days ago