ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…
ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…
ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,
ನಾವು ಸತ್ತ ಮೇಲೂ ಬದುಕುವುದೇ ಜೀವನ…
# ಉಲ್ಲಾಸ್ ಕಜ್ಜೋಡಿ
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…