ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…
ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…
ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,
ನಾವು ಸತ್ತ ಮೇಲೂ ಬದುಕುವುದೇ ಜೀವನ…
# ಉಲ್ಲಾಸ್ ಕಜ್ಜೋಡಿ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…