Advertisement
ಅನುಕ್ರಮ

ಕವನ | ಸಾಧನೆಯ ಹಾದಿಯಲ್ಲಿ

Share

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…

ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…

ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,

ನಾವು ಸತ್ತ ಮೇಲೂ ಬದುಕುವುದೇ ಜೀವನ…

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

5 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago